....ನಮ್ಮ ಶಾಲಾ ಬ್ಲಾಗ್'ಗೆ ಸ್ವಾಗತ....

Monday 22 September 2014

ಪಿ.ಟಿ.ಎ ಹಾಗೂ ಕ್ಲಾಸ್ ಪಿ.ಟಿ.ಎ ಸಭೆ...

          ನಮ್ಮ ಶಾಲೆಯಲ್ಲಿ ಕಾಲು ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ವಿತರಣೆ ಹಾಗೂ ಮಕ್ಕಳ ಕಲಿಕಾ ಪುರೋಗತಿಯ ಕುರಿತು ಮಕ್ಕಳ ಹೆತ್ತವರೊಂದಿಗೆ ಚರ್ಚಿಸಲು ಪಿ.ಟಿ.ಎ ಹಾಗೂ ಕ್ಲಾಸ್ ಪಿ.ಟಿ.ಎ ಸಭೆಯು ತಾ. 22-09-2014 ನೇ ಸೋಮವಾರದಂದು ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ  ಶ್ರೀಮತಿ ಜಲಜಾಕ್ಷಿ ಎ ಮಕ್ಕಳ ಹೆತ್ತವರಿಗೆ ಉಪಜಿಲ್ಲಾ ಮಟ್ಟದಲ್ಲಿ ಮುಂದೆ ಬರುವ ವಿವಿಧ ಸ್ಪರ್ಧೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಬಂದಕ ಶ್ರೀ ವಿಶ್ವನಾಥ ಪಿ ಉದ್ಯಾವರ್, ಉದ್ಯಾವರ ಬೋವಿ ವಿದ್ಯಾದಾಯಿನಿ ಸಂಘ, ಉದ್ಯಾವರ ಇದರ ಅಧ್ಯಕ್ಷರಾದ ಶ್ರೀ ಕೃಷ್ಣಪ್ಪ ಬೆಂಗರೆ, ಪಿ.ಟಿ.ಎ ಅಧ್ಯಕ್ಷ ಶ್ರೀ ಚಂದ್ರಶೇಖರ್,  ಮಾತೃ ಸಂಘದ ಅಧ್ಯಕ್ಷೆ ಹೇಮಾವತಿ ಉಪಸ್ಥಿತರಿದ್ದರು.





No comments:

Post a Comment