....ನಮ್ಮ ಶಾಲಾ ಬ್ಲಾಗ್'ಗೆ ಸ್ವಾಗತ....

Friday 14 November 2014

'ಸಾಕ್ಷರ 2014-15' ಮಕ್ಕಳ ಸಾಹಿತ್ಯ ಸಭೆ

             ತಾ. 14-11-2014 ನೇ ಶುಕ್ರವಾರದಂದು 'ಸಾಕ್ಷರ 2014-15' ಕಾರ್ಯಕ್ರಮದ ಭಾಗವಾಗಿ ಮಕ್ಕಳ ಸಾಹಿತ್ಯ ಸಭೆಯನ್ನು ನಡೆಸಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿ ರಿತೇಶ್ ಎಸ್ ಆಚಾರ್ಯ ಉದ್ಘಾಟಿಸಿದನು. ಶಾಲಾ ಮುಖ್ಯೋಪಾಧ್ಯಾಯಿನಿ  ಶ್ರೀಮತಿ ಜಲಜಾಕ್ಷಿ ಎ ಶುಭ ಕೋರಿದರು. ಬಳಿಕ 'ಸಾಕ್ಷರ 2014-15' ಕಾರ್ಯಕ್ರಮಕ್ಕೆ ಒಳಪಟ್ಟ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆದವು. ಇದೇ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಧೀರಜ್ ಹೊನ್ನೆಯವರು ಶಾಲಾ ಮಕ್ಕಳಿಗೆ ನೀಡಿದ ಕಲಿಕೋಪಕರಣವಾದ ಪೆನ್ನು-ಪೆನ್ಸಿಲ್'ಗಳನ್ನು  ಶಾಲಾ ಮುಖ್ಯೋಪಾಧ್ಯಾಯಿನಿ  ಶ್ರೀಮತಿ ಜಲಜಾಕ್ಷಿ ಎ ರವರು ಮಕ್ಕಳಿಗೆ ವಿತರಿಸಿದರು.













 

No comments:

Post a Comment