ಡಯೆಟ್ ಕಾಸರಗೋಡು ಇದರ ಅಧೀನದಲ್ಲಿ ನಡೆಯುತ್ತಿರುವ 'ಸಾಕ್ಷರ 2014-15' ಯೋಜನೆಯ ಕೊನೆಯ ಹಂತವಾಗಿ 'ಸಾಕ್ಷರ ಘೋಷಣೆ' ಕಾರ್ಯಕ್ರಮವು ನಮ್ಮ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾಕ್ಷರ ಕಾರ್ಯಕ್ರಮದಲ್ಲಿ ಒಳಪಟ್ಟ ಮಕ್ಕಳು ತಮ್ಮ ಅನುಭವವನ್ನು ಹಂಚಿಕೊಂಡರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ ರವರು ಸಾಕ್ಷರ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಶಾಲಾ ಪಿ.ಟಿ.ಎ ಅಧ್ಯಕ್ಷ ಶ್ರೀ ಚಂದ್ರಶೇಖರ್ ಸಾಕ್ಷರ ಘೋಷಣೆಯನ್ನು ಮಾಡಿದರು.
No comments:
Post a Comment