Friday, 25 December 2015
Friday, 18 December 2015
Friday, 4 December 2015
ನೆನಪಿನ ಕಾಣಿಕೆ
ಜಿಲ್ಲಾ ಮಟ್ಟದ ಶಾಸ್ತ್ರಮೇಳದಲ್ಲಿ ಮಣ್ಣಿನ ಮಾದರಿ ರಚನೆಯಲ್ಲಿ 'ಎ' ಗ್ರೇಡ್'ನೊಂದಿಗೆ ದ್ವಿತೀಯ ಸ್ಥಾನ ಗಳಿಸಿದ ಕೀರ್ತನ್'ಗೆ ಶಾಲಾ ಪಿ.ಟಿ.ಎ ವತಿಯಿಂದ ಪ್ರೋತ್ಸಾಹಕ ಬಹುಮಾನವನ್ನು ನೀಡಲಾಯಿತು. ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ. ಎ, ಪಿ.ಟಿ.ಎ ಅಧ್ಯಕ್ಷ ಶ್ರೀ ಸದಾಶಿವ ಕಣ್ವತೀರ್ಥ, ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
Friday, 20 November 2015
ಜಿಲ್ಲಾ ಮಟ್ಟದ ಶಾಸ್ತ್ರ ಮೇಳ 2015-16
ತ್ರಿಕರಿಪುರದ ಸರಕಾರಿ ವೃತ್ತಿಪರ ಪ್ರೌಢಶಾಲೆಯಲ್ಲಿ ಜರಗಿದ ಕಾಸರಗೋಡು ಜಿಲ್ಲಾ ಮಟ್ಟದ ಶಾಸ್ತ್ರೋತ್ಸವ 2015 ಕಾರ್ಯಕ್ರಮದಲ್ಲಿ ವೃತ್ತಿ ಪರಿಚಯ ಮೇಳದ ಮಣ್ಣಿನ ಮಾದರಿ ರಚನೆಯಲ್ಲಿ ನಮ್ಮ ಶಾಲೆಯ ಕೀರ್ತನ್ 'ಎ' ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನವನ್ನು ಗಳಿಸಿದ್ದಾನೆ. ಅವನಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ವೃಂದ ಹಾಗೂ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಅಭಿನಂದನೆಗಳನ್ನು ಸಲ್ಲಿಸುತಿದ್ದೇವೆ.
Friday, 13 November 2015
Wednesday, 11 November 2015
Tuesday, 3 November 2015
Friday, 30 October 2015
Subscribe to:
Posts (Atom)