ಕನ್ನಡ ಸಾರಸ್ವತ ಲೋಕದ ದಿಗ್ಗಜ, ಪಂಪ ಪ್ರಶಸ್ತಿ ಪುರಸ್ಕೃತ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಯವರ ಅಗಲಿಕೆ ಕನ್ನಡ ನಾಡಿಗೆ ತುಂಬಲಾರದ ನಷ್ಟ. ತನ್ನ ಕೊನೆ ಉಸಿರಿನ ತನಕ ಕನ್ನಡಕ್ಕಾಗಿಯೇ ತುಡಿಯುತ್ತಿದ್ದ ತುಳುನಾಡಿನ ಅಪ್ಪಟ ಕನ್ನಡಾಭಿಮಾನಿಗೆ ನಮ್ಮ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಭಾವಪೂರ್ಣ ಶ್ರದ್ಧಾಂಜಲಿ. ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ...
No comments:
Post a Comment