ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಮಕ್ಕಳನ್ನು ಆಯ್ಕೆ ಮಾಡಲು ಶಾಲೆಯಲ್ಲಿ ಮಕ್ಕಳ ಕ್ರೀಡಾಕೂಟವನ್ನು ನಡೆಸಲಾಯಿತು. ಮಕ್ಕಳೆಲ್ಲರೂ ಬಹಳ ಉತ್ಸಾಹದಿಂದ ಭಾಗವಹಿಸಿದರು. ಶಾಲಾ ಪಿ.ಟಿ.ಎ ಅಧ್ಯಕ್ಷ ಶ್ರೀ ಸದಾಶಿವ ಕಣ್ವತೀರ್ಥರವರು ಜೊತೆಗಿದ್ದು ಸಹಕರಿಸಿದರು. ಎಲ್ಲರಿಗೂ ಪಾನೀಯ ಹಾಗೂ ಬಿಸ್ಕತ್ ನ್ನು ನೀಡಲಾಯಿತು.
No comments:
Post a Comment