....ನಮ್ಮ ಶಾಲಾ ಬ್ಲಾಗ್'ಗೆ ಸ್ವಾಗತ....

Friday 4 December 2015

ನೆನಪಿನ ಕಾಣಿಕೆ

             ಜಿಲ್ಲಾ ಮಟ್ಟದ ಶಾಸ್ತ್ರಮೇಳದಲ್ಲಿ ಮಣ್ಣಿನ ಮಾದರಿ ರಚನೆಯಲ್ಲಿ 'ಎ' ಗ್ರೇಡ್'ನೊಂದಿಗೆ ದ್ವಿತೀಯ ಸ್ಥಾನ ಗಳಿಸಿದ ಕೀರ್ತನ್'ಗೆ ಶಾಲಾ ಪಿ.ಟಿ.ಎ ವತಿಯಿಂದ ಪ್ರೋತ್ಸಾಹಕ ಬಹುಮಾನವನ್ನು ನೀಡಲಾಯಿತು. ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ. ಎ, ಪಿ.ಟಿ.ಎ ಅಧ್ಯಕ್ಷ ಶ್ರೀ ಸದಾಶಿವ ಕಣ್ವತೀರ್ಥ, ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.


 

No comments:

Post a Comment